Back to Main site

#blogs

Swaraj Utsava

ನಿರುದ್ಯೋಗ ಸಮಸ್ಯೆಗೇನು ಪರಿಹಾರ? ರೈತನ ಬೆಳೆಗೆ ಬೆಲೆ ಇಲ್ವಾ?: ಶಾಸಕ ಪುಟ್ಟಣ್ಣಯ್ಯಗೆ ವಿದ್ಯಾಥಿಗಳಿಂದ ಪ್ರಶ್ನೆಗಳ ಬಾಣ

ಪಾಂಡವಪುರ, ಸೆಪ್ಟೆಂಬರ್ 12: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸೂಕ್ತ ವಿದ್ಯಾ‍ರ್ಹತೆ ಇದ್ದೂ ಕೆಲಸ ಸಿಗುವುದಿಲ್ಲ, ನೇಮಕಾತಿ ಭ್ರಷ್ಟಾಚಾರ ಸರ್ಕಾರಿ ನೌಕರಿಯ ಆಸೆಯನ್ನು ಕಮರಿ ಹೋಗುವಂತೆ ಮಾಡಿದೆ. ಇದಕ್ಕೇನು ಪರಿಹಾರ? ರೈತ ಬೆಳೆದ ಬೆಲೆ ಸಿಗದೆ ಬೀದಿಗೆ ಚೆಲ್ಲಿ ಬರುತ್ತಾನೆ. ಈ ನಷ್ಟ ಭರಿಸುವವರು ಯಾರು…? ಗ್ರಾಮಗಳು ಸ್ವಾವಲಂಬಿಯಾಗೋದು ನಿಜಕ್ಕೂ ಸುಲಭನಾ? ಶುಕ್ರವಾರ  ಪಾಂಡವಪುರದ  ವಿಜಯ ಕಾಲೇಜಿನ ಡಾ. ಎಂ.ಎಸ್. ಕೃಷ್ಣಕುಮಾರ್ ಸಭಾಂಗಣದಲ್ಲಿ   ಸ್ವರಾಜ್ ಉತ್ಸವದ ಅಂಗವಾಗಿ ವಿದ್ಯಾರ್ಥಿಗಳೊಂದಿಗೆ ಶಾಸಕ ದರ್ಶನ್‌

Read More »
Swaraj Utsava

ಪಾಂಡವಪುರದಲ್ಲಿ ‘ಸ್ವರಾಜ್ ಉತ್ಸವ’ ಭರದ ಸಿದ್ದತೆ

ಪಾಂಡವಪುರ, ಸೆ.9: ಪಾಂಡವಪುರದಲ್ಲಿ ಮೊದಲ ಬಾರಿಗೆ 40ಕ್ಕೂ ಹೆಚ್ಚು ಸರ್ಕಾರೇತರ ಸಂಸ್ಥೆಗಳ ಸಹಯೋಗದೊಂದಿಗೆ, ಪುಟ್ಟಣ್ಣಯ್ಯ ಫೌಂಡೇಶನ್ ಮತ್ತು ಕರ್ನಾಟಕ ರಾಜ್ಯ ರೈತ ಸಂಘವು ಸೆಪ್ಟೆಂಬರ್ 13ರಂದು ಸ್ವರಾಜ್ ಉತ್ಸವ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಈ ಕಾರ್ಯಕ್ರಮಕ್ಕೆ ಭರದಿಂದ ಸಿದ್ಧತೆಗಳು ನಡೆಯುತ್ತಿವೆ. ತಾಲೂಕಿನ ಪಾಂಡವ ಕ್ರೀಡಾಂಗಣದಲ್ಲಿ ಸ್ವರಾಜ್ ಉತ್ಸವಕ್ಕೆ ವೇದಿಕೆ ಸಿದ್ಧಗೊಂಡಿದೆ. ಆನೋಡ್ ಗವರ್ನನ್ಸ್ ಲ್ಯಾಬ್, ಬಝ್‌ವುಮನ್, ಪ್ರಾಜೆಕ್ಟ್ ಡಿಫೈ, ಲರ್ನಿಂಗ್ ಮ್ಯಾಟರ್ಸ್, ಜನಪದ ಸೇವಾ ಟ್ರಸ್ಟ್, ಸೆಲ್ಕೋ ಫೌಂಡೇಶನ್ ಸೇರಿದಂತೆ ವಿವಿಧ

Read More »
Swaraj Utsava

ಸ್ವರಾಜ್ ಉತ್ಸವದಲ್ಲಿ ಪ್ಲಾಸ್ಟಿಕ್‌ ಅಸುರ, ಕ್ಯಾತನಹಳ್ಳಿ ಗ್ರಾಮ ವಿನ್ಯಾಸ ಸುಂದರ!!

ಪಾಂಡವಪುರ, ಸೆ. 13- ಪಾಂಡವ ಕ್ರೀಡಾಂಗಣದಲ್ಲಿ ನಡೆದ ಸ್ವರಾಜ್ ಉತ್ಸವವು ವೈವಿಧ್ಯಮಯ ಮಳಿಗೆಗಳ ಸಮಾಗಮದಿಂದ ಕಳೆಗಟ್ಟಿತು. ಆರೋಗ್ಯ, ಕೃಷಿ, ಯುವಜನ ಸಬಲೀಕರಣ, ಮಹಿಳಾ ಸಶಕ್ತೀಕರಣ, ಪರಿಸರ, ತಂತ್ರಜ್ಞಾನ, ತ್ಯಾಜ್ಯ ನಿರ್ವಹಣೆ ಸೇರಿದಂತೆ 12ಕ್ಕೂ ಹೆಚ್ಚು ವಿಷಯಗಳಿಗೆ ಸಂಬಂಧಿಸಿದ 50ಕ್ಕೂ ಅಧಿಕ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳ ಮಳಿಗೆಗಳು ಜನರ ಗಮನ ಸೆಳೆದವು. ಆಧುನಿಕ ತಂತ್ರಜ್ಞಾನದಿಂದ ಹಿಡಿದು ಸೌಂದರ್ಯದ ಹೂವಿನ ಗಿಡಗಳವರೆಗೆ, ವಿವಿಧ ಕ್ಷೇತ್ರಗಳನ್ನು ಪ್ರತಿನಿಧಿಸುವ ಮಳಿಗೆಗಳು ಉತ್ಸವಕ್ಕೆ ವಿಶಿಷ್ಟ ಆಕರ್ಷಣೆ

Read More »
Swaraj Utsava

ದೇಶಗಳ ಅಭಿವೃದ್ಧಿಗೆ ಹಳ್ಳಿಗಳೇ ಬೇಕು: ದರ್ಶನ್‌ ಪುಟ್ಟಣ್ಣಯ್ಯ

ಪಾಂಡವಪುರ, ಸೆ. 13: ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕಲ್ಪನೆಯಂತೆ, ಸ್ಥಳೀಯ ಸಂಪನ್ಮೂಲಗಳನ್ನು ಬಳಸಿ ಹಳ್ಳಿಯ ಜೀವನವನ್ನು ಸುಧಾರಿಸುವುದು, ಉಪ ಉತ್ಪನ್ನಗಳ ಮೂಲಕ ಆರ್ಥಿಕತೆಯನ್ನು ಬಲಪಡಿಸುವುದೇ ಸ್ವರಾಜ್‌ ಉತ್ಸವದ ಗುರಿ ಎಂದು ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಹೇಳಿದರು. ಪಾಂಡವ ಕ್ರೀಡಾಂಗಣದಲ್ಲಿ ಪುಟ್ಟಣ್ಣಯ್ಯ ಫೌಂಡೇಶನ್ ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ಸಹಯೋಗದಲ್ಲಿ ಆಯೋಜಿಸಲಾದ  ‘ಸ್ವರಾಜ್ ಉತ್ಸವ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.  “ನಾನು ಚುನಾವಣೆಯಲ್ಲಿ ಗೆದ್ದು ಕಾರ್ಯಾರಂಭ ಮಾಡಿದಾಗ ಸಮಾಜದ ಸಮಸ್ಯೆಗಳ ಆಳವನ್ನು

Read More »
Swaraj Utsava

ಸ್ವರಾಜ್ಯ ಉತ್ಸವ: ಹಳ್ಳಿಹಳ್ಳಿಯಲ್ಲಿ ರೈತಸಂಘದ ಪ್ರಚಾರ

ಪಾಂಡವಪುರ, ಸೆ.13: ಪುಟ್ಟಣ್ಣಯ್ಯ ಫೌಂಡೇಶನ್‌ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ಸಹಯೋಗದಲ್ಲಿ ಸೆ.13ರಂದು ನಡೆಯಲಿರುವ ಸ್ವರಾಜ್ಯ ಉತ್ಸವದ ಹಿನ್ನೆಲೆಯಲ್ಲಿ ರೈತ ಸಂಘದ ಕಾರ್ಯಕರ್ತರು ಭರದ ಪ್ರಚಾರ ಆರಂಭಿಸಿದ್ದಾರೆ. ರೈತ ಸಂಘದ ಯುವ ಮುಖಂಡರಾದ ಅನಿಲ್‌ ಬೇವಿನಕುಪ್ಪೆ ಅವರ ನೇತೃತ್ವದಲ್ಲಿ ಮಂಗಳವಾರ ಬೆಳಿಗ್ಗೆ ಪಾಂಡುಪುರ ತಾಲೂಕಿನ ಬಸ್‌ ನಿಲ್ದಾಣ ಮತ್ತು ತರಕಾರಿ ಮಾರುಕಟ್ಟೆಗಳಲ್ಲಿ ಜನಸಾಮಾನ್ಯರಿಗೆ ಕರಪತ್ರವನ್ನು ನೀಡುವುದರ ಮೂಲಕ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಪಾಂಡವಪುರ ತಾಲೂಕಿನ ಬನಗಾಟ, ಬೇವಿನಕೊಪ್ಪ, ಬಳೆದಕುಪ್ಪೆ, ಕೆ.

Read More »
Swaraj Utsava

ಸ್ವಾವಲಂಬನೆಗೆ ‘ಸ್ವರಾಜ್ ಉತ್ಸವ’ ಸೆ.13ಕ್ಕೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

ಪಟ್ಟಣದ ಟಿಎಪಿಸಿಎಂಎಸ್ ರೈತ ಸಭಾಂಗಣದಲ್ಲಿ ಬುಧವಾರ ನಡೆದ ರೈತ ಸಂಘ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ರೈತ ನಾಯಕ ಕೆ.ಎಸ್.ಪುಟ್ಟಣ್ಣಯ್ಯ ಫೌಂಡೇಷನ್‌ನಿಂದ ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ರಾಜ್ಯದ ವಿವಿಧ ಭಾಗಗಳ ಸುಮಾರು 25 ಸರ್ಕಾರೇತರ ಸಂಸ್ಥೆಗಳು ಕೈಜೋಡಿಸಲಿವೆ’ ಎಂದರು. ‘ಸ್ವರಾಜ್ ಉತ್ಸವದಲ್ಲಿ ಮುಖ್ಯವಾಗಿ ಶಿಕ್ಷಣ, ಆರೋಗ್ಯ, ಕೃಷಿ, ಯುವ ಜನತೆ, ಆರ್ಥಿಕತೆ, ಪ್ರವಾಸೋದ್ಯಮ, ಪರಿಸರ, ವಿಜ್ಞಾನ, ಹವಮಾನ ವೈಪರೀತ್ಯ ಸೇರಿದಂತೆ ಪ್ರಮುಖವಾಗಿ 12 ಅಂಶಗಳನ್ನು ಒಳಗೊಂಡಂತೆ ಚರ್ಚೆ

Read More »